ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಆರನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿಟ್ಲದ ಅಡ್ಯನಡ್ಕ ಸಮೀಪದ ವಾರಣಾಸಿಯಲ್ಲಿನ ನರ್ಸರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಾರಣಾಸಿ ಸಂಶೋಧನಾ ಪ್ರತಿಷ್ಠಾನದ ಡಾ. ಕೃಷ್ಣಮೂರ್ತಿ, ಡಾ.ಅಶ್ವಿನಿ ಕೃಷ್ಣಮೂರ್ತಿ ಮತ್ತು ಡಾ. ನಿವೇದಿತಾ ಸಾವಯವ ಕೃಷಿ ಮತ್ತು ಅಲ್ಲಿನ ವ್ಯವಸ್ಥೆಗಳ ಸ್ಥೂಲವಾದ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಯುರೇಕಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಜೊತೆಗಿದ್ದರು.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…