ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

June 12, 2022
12:56 PM

ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯವಾದುದು, ಶಿಕ್ಷಣ ವ್ಯವಸ್ಥೆಯು ಅಂಕಗಳನ್ನು ಗಳಿಸುವುದಕ್ಕೆ ಮಾತ್ರ ಮಹತ್ವ ನೀಡುತ್ತಿರುವ ಈ ಕಾಲಘಟ್ಟದಲ್ಲಿ ಮೌಲ್ಯಾಧಾರಿತ ಹಾಗೂ ಸಂಸ್ಕಾರಭರಿತ ಶಿಕ್ಷಣ ನೀಡುವ ವಿವೇಕಾನಂದ ವಿದ್ಯಾಸಂಸ್ಥೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪುರೋಹಿತ ಕಾರ್ತಿಕ್ ಶಾಸ್ತ್ರಿ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ಗಣ ಹೋಮ ಹಾಗೂ ಸರಸ್ವತಿ ಪೂಜೆ ನೆರವೇರಿತು. ಪುರೋಹಿತರಾದ ಕಾರ್ತಿಕ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಆದಿತ್ಯ ಕೃಷ್ಣ ಹಾಗೂ ರಾಘವೇಂದ್ರ ಅವರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ಸಂಚಾಲಕರಾದ ಕೃಷ್ಣ ಪ್ರಸಾದ್ ನಡ್ಸಾರ್, ಸದಸ್ಯರಾದ ಡಾ. ಮುರಳಿಕೃಷ್ಣ ರೈ, ಡಾ. ಕೃಷ್ಣಪ್ರಸನ್ನ ಕೆ., ಕಾಲೇಜು ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಪ್ರಾಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror