ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಆರೋಹಣ – 2022 ರಾಜ್ಯ ಮಟ್ಟದ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ವ್ಯಾಪಾರ ರಸಪ್ರಸ್ನೆ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವೈಭವ್ ಪ್ರಭು ಮತ್ತು ನಿಹಾರ್ ರೈ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ. ಹೊಸ ಉತ್ಪನ್ನ ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್ ಮತ್ತುಇಶಾ ಸುಲೋಚನಾತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಹಾಗೆಯೇ ಕೊಲಾಜ್ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಚಿತ್ತಾರ ಪಟೇಲ್ ಮತ್ತು ದ್ವಿತೀಯ ಪಿಯುಸಿ ಕಲಾ ವಿಭಾಗದ ಸುಷ್ಮಿತಾ ಬಿ. ಆರ್.ತಂಡವು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…