ಪುತ್ತೂರು ನೆಹರೂನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಅವರಿಗೆ ‘ಪ್ರೇರಣಾಗುರು’ ವಂದನೆ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿರುವ ನೇತಾಜಿ ಸಭಾಭವನದಲ್ಲಿ ಅಪರಾಹ್ನ 2:30 ಕ್ಕೆ ಜರುಗಲಿದ್ದು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಚ್ಚುಮೆಚ್ಚಿನ ಉಪನ್ಯಾಸಕ ಹರೀಶ್ ಶಾಸ್ತ್ರಿ ಅವರಿಗೆ ವಂದನೆಗಳನ್ನು ಸಲ್ಲಿಸಲು ಉಪಸ್ಥಿತರಿರಬೇಕಾಗಿ ತಿಳಿಸಲಾಗಿದೆ.
ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…