ಪುತ್ತೂರು ನೆಹರೂನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಅವರಿಗೆ ‘ಪ್ರೇರಣಾಗುರು’ ವಂದನೆ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿರುವ ನೇತಾಜಿ ಸಭಾಭವನದಲ್ಲಿ ಅಪರಾಹ್ನ 2:30 ಕ್ಕೆ ಜರುಗಲಿದ್ದು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಚ್ಚುಮೆಚ್ಚಿನ ಉಪನ್ಯಾಸಕ ಹರೀಶ್ ಶಾಸ್ತ್ರಿ ಅವರಿಗೆ ವಂದನೆಗಳನ್ನು ಸಲ್ಲಿಸಲು ಉಪಸ್ಥಿತರಿರಬೇಕಾಗಿ ತಿಳಿಸಲಾಗಿದೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…