ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎಂ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ಸ್ಪರ್ಧೆಯು ಸ್ವರಾಜ್ಯ ಆಂದೋಲನ ಮತ್ತು ರಾಷ್ಟ್ರಭಾವ ಜಾಗರಣ ವಿಷಯದ ಕುರಿತು ನಡೆದಿತ್ತು.
ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸೆ.24 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಈಸ್ಟ್ ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಭಾಂಗಣದಲ್ಲಿ ನಡೆಯಲಿದೆ. ಈಕೆ ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…