ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತುಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ ಮಗುವಿಗೆ ಇರುತ್ತದೆ.ವಿದ್ಯಾರ್ಥಿಗಳು ತಮ್ಮಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನ ಚಂದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್ ಅಂತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…