Advertisement
ಸುದ್ದಿಗಳು

ಪುತ್ತೂರು | ಡಾ. ನಾ. ಸೋಮೇಶ್ವರ ಜೊತೆ ವಿವೇಕಾನಂದದಲ್ಲಿ ವಿಶೇಷ ಸಂವಾದ

Share

ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತುಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ  ಮಗುವಿಗೆ ಇರುತ್ತದೆ.ವಿದ್ಯಾರ್ಥಿಗಳು ತಮ್ಮಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನ ಚಂದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್‍ ಅಂತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.

Advertisement
Advertisement
ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ಕನಸುಗಳು-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
Advertisement
ಹುಟ್ಟಿನಿಂದಲೇ ನಾವು ಬುದ್ದಿವಂತರು.ಆದರೆ ನಾವು ಬೆಳೆಯುವ ಪರಿಸರದ ಆಧಾರದ ಮೇಲೆ ನಮ್ಮಗುಣ, ನಡತೆ ಮತ್ತು ವರ್ತನೆ  ಬದಲಾವಣೆಯಾಗುತ್ತದೆ. ಜಂಕ್ ಫುಡ್ ಗಳನ್ನು ತ್ಯಜಿಸಿ, ಆರೋಗ್ಯಕ್ಕೆ ಹಿತಕರವಾದ ಆಹಾರವನ್ನು ಸೇವಿಸಬೇಕು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಇನ್ನಿತರ ಚಟುವಟಿಕೆಯನ್ನು ರೂಢಿಸಿಕೊಳ್ಳಬೇಕು. ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು. ವಿದ್ಯಾರ್ಜನೆ ವಿದ್ಯಾರ್ಥಿಯ ಬದುಕಿನ ಏಕೈಕ ನಿರ್ಧಾರವಾಗಬೇಕೆಂದು ಎಂದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‍ ರೈ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಭಾಗ್ಯಶ್ರೀ ನಿರೂಪಿಸಿದರು.
Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

14 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 day ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago