ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

November 26, 2022
7:47 PM

ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.

Advertisement
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror