Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Share

ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 hour ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 hour ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

17 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago