Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Share

ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

17 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

17 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago