Advertisement
ಸುದ್ದಿಗಳು

ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜು | ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಒಪ್ಪಂದ |

Share

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವುಗಳ ನಡುವೆ ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವವನ್ನು ನೀಡುವ ತಿಳುವಳಿಕೆಯ ಒಪ್ಪಂದಕ್ಕೆ (MOU) ಸಹಿ ಹಾಕಲಾಯಿತು.

Advertisement
Advertisement
ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಮಾಡಬಯಸುವ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡುವುದು, ವಿವಿಧ ದೇಶಗಳ ವಿಶ್ವವಿದ್ಯಾನಿಲಯಗಳ ಮಾಹಿತಿ ನೀಡುವುದು, ಅಲ್ಲಿ ಪ್ರವೇಶ ಪಡೆಯುವುದಕ್ಕೆ ಬೇಕಾದ ತರಬೇತಿಯನ್ನು ನೀಡುವುದು ಮುಂತಾದ ವಿಷಯಗಳಲ್ಲಿ ಸಹಭಾಗಿತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲದೆ ಅಂತಾರಾಷ್ಟ್ರೀಯ ಸಮ್ಮೇಳನಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಒದಗಿಸುವುದು, ಉಪನ್ಯಾಸಕರಿಗೆ ತರಬೇತಿಗಳನ್ನು ನೀಡುವುದೂ ಇದರಲ್ಲಿ ಸೇರಿದೆ.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಎಂಬಿಎ ವಿಭಾಗದ ಪ್ರೊ.ರೋಬಿನ್ ಶಿಂಧೆ, ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ವಿಭಾಗ ಪ್ರಬಂಧಕ ಅಜಯ್ ಚಂದ್ರನ್.ಬಿ, ಸಹಾಯಕ ವ್ಯವಸ್ಥಾಪಕ ಶಿಜೋ ಮೊನ್ ಯೇಸುದಾಸ್ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಸಂಪನ್ಮೂಲ ವ್ಯಕ್ತಿಗಳು ಉನ್ನತ ಶಿಕ್ಷಣ ಮತ್ತು ಔದ್ಯೋಗಿಕ ಅವಕಾಶಗಳು ಎನ್ನುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

9 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

10 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

10 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

10 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

18 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

19 hours ago