ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |

July 21, 2021
2:22 PM

2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.

Advertisement
Advertisement
Advertisement
Advertisement

ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ(ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣದಂಪತಿ ಪುತ್ರಿ),

Advertisement

ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿದಂಪತಿ ಪುತ್ರ),

Advertisement

ಮನೋಜ್‍ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿದಂಪತಿ ಪುತ್ರ),

Advertisement

ಅವನೀಶ್ ಕೆ(ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾದಂಪತಿ ಪುತ್ರ),

Advertisement

ಚಿನ್ಮಯಿ(ವಿಟ್ಲದ ರಾಜನಾರಾಯಣ ಮತ್ತು ಗೀತಾದಂಪತಿ ಪುತ್ರಿ),

Advertisement

ಅಪರ್ಣ ಬಾಳಿಗ ಎಂ(ಪೆರ್ಲದರಾಜರಾಮ ಬಾಳಿಗ ಮತ್ತು ರಾಜಶ್ರೀ ಬಾಳಿಗ ದಂಪತಿ ಪುತ್ರಿ),

Advertisement

ಶ್ರೇಯಸ್‍ಎಚ್(ಬನ್ನೂರಿನ ಆನಂದ ಗೌಡಎಚ್ ಮತ್ತು ಸವಿತಾದಂಪತಿ ಪುತ್ರ),

Advertisement

ಶ್ರೀರಕ್ಷಾ ಬಿ(ಕಾಸರಗೋಡಿನಗಿರೀಶ ಮತ್ತು ವೀಣಾದಂಪತಿ ಪುತ್ರಿ),

Advertisement

ಸಿಂಚನಾ ಲಕ್ಷ್ಮಿ(ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿ ಪುತ್ರಿ),

Advertisement

ಅಭಿಜ್ಞಾಲಕ್ಷ್ಮಿ(ಮೀಯಪದವಿನ ಶಿವಕುಮಾರ್ ಮತ್ತು ವಾಣಿಶ್ರೀ ದಂಪತಿ ಪುತ್ರಿ) ಆರು ನೂರು ಅಂಕಗಳಲ್ಲಿ ಆರು ನೂರು ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Advertisement

ವಿಜ್ಞಾನ ವಿಭಾಗದ ಒಟ್ಟು462 ಮಂದಿ ವಿದ್ಯಾರ್ಥಿಗಳಲ್ಲಿ 230ಮಂದಿ ಡಿಸ್ಟಿಂಕ್ಷನ್, 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರೆ ವಾಣಿಜ್ಯ ವಿಭಾಗದ ಒಟ್ಟು323 ವಿದ್ಯಾರ್ಥಿಗಳಲ್ಲಿ 67 ಮಂದಿ ಡಿಸ್ಟಿಂಕ್ಷನ್ ಹಾಗೂ 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಒಟ್ಟು 37 ವಿದ್ಯಾರ್ಥಿಗಳಲ್ಲಿ 6 ಮಂದಿ ಡಿಸ್ಟಿಂಕ್ಷನ್,21 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಹಾಗೂ ಅಧ್ಯಾಪಕ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

Advertisement

 

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror