Advertisement
ಸುದ್ದಿಗಳು

ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |

Share

2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.

Advertisement
Advertisement

ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ(ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣದಂಪತಿ ಪುತ್ರಿ),

Advertisement

ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿದಂಪತಿ ಪುತ್ರ),

Advertisement

ಮನೋಜ್‍ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿದಂಪತಿ ಪುತ್ರ),

Advertisement

ಅವನೀಶ್ ಕೆ(ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾದಂಪತಿ ಪುತ್ರ),

Advertisement

ಚಿನ್ಮಯಿ(ವಿಟ್ಲದ ರಾಜನಾರಾಯಣ ಮತ್ತು ಗೀತಾದಂಪತಿ ಪುತ್ರಿ),

Advertisement

ಅಪರ್ಣ ಬಾಳಿಗ ಎಂ(ಪೆರ್ಲದರಾಜರಾಮ ಬಾಳಿಗ ಮತ್ತು ರಾಜಶ್ರೀ ಬಾಳಿಗ ದಂಪತಿ ಪುತ್ರಿ),

Advertisement

ಶ್ರೇಯಸ್‍ಎಚ್(ಬನ್ನೂರಿನ ಆನಂದ ಗೌಡಎಚ್ ಮತ್ತು ಸವಿತಾದಂಪತಿ ಪುತ್ರ),

Advertisement

ಶ್ರೀರಕ್ಷಾ ಬಿ(ಕಾಸರಗೋಡಿನಗಿರೀಶ ಮತ್ತು ವೀಣಾದಂಪತಿ ಪುತ್ರಿ),

Advertisement

ಸಿಂಚನಾ ಲಕ್ಷ್ಮಿ(ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿ ಪುತ್ರಿ),

Advertisement

ಅಭಿಜ್ಞಾಲಕ್ಷ್ಮಿ(ಮೀಯಪದವಿನ ಶಿವಕುಮಾರ್ ಮತ್ತು ವಾಣಿಶ್ರೀ ದಂಪತಿ ಪುತ್ರಿ) ಆರು ನೂರು ಅಂಕಗಳಲ್ಲಿ ಆರು ನೂರು ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Advertisement

ವಿಜ್ಞಾನ ವಿಭಾಗದ ಒಟ್ಟು462 ಮಂದಿ ವಿದ್ಯಾರ್ಥಿಗಳಲ್ಲಿ 230ಮಂದಿ ಡಿಸ್ಟಿಂಕ್ಷನ್, 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರೆ ವಾಣಿಜ್ಯ ವಿಭಾಗದ ಒಟ್ಟು323 ವಿದ್ಯಾರ್ಥಿಗಳಲ್ಲಿ 67 ಮಂದಿ ಡಿಸ್ಟಿಂಕ್ಷನ್ ಹಾಗೂ 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಒಟ್ಟು 37 ವಿದ್ಯಾರ್ಥಿಗಳಲ್ಲಿ 6 ಮಂದಿ ಡಿಸ್ಟಿಂಕ್ಷನ್,21 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಹಾಗೂ ಅಧ್ಯಾಪಕ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

Advertisement

 

 

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

12 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

12 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

17 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

17 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

18 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

19 hours ago