Advertisement
ಸುದ್ದಿಗಳು

ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |

Share

2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ(ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣದಂಪತಿ ಪುತ್ರಿ),

ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿದಂಪತಿ ಪುತ್ರ),

ಮನೋಜ್‍ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿದಂಪತಿ ಪುತ್ರ),

ಅವನೀಶ್ ಕೆ(ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾದಂಪತಿ ಪುತ್ರ),

ಚಿನ್ಮಯಿ(ವಿಟ್ಲದ ರಾಜನಾರಾಯಣ ಮತ್ತು ಗೀತಾದಂಪತಿ ಪುತ್ರಿ),

ಅಪರ್ಣ ಬಾಳಿಗ ಎಂ(ಪೆರ್ಲದರಾಜರಾಮ ಬಾಳಿಗ ಮತ್ತು ರಾಜಶ್ರೀ ಬಾಳಿಗ ದಂಪತಿ ಪುತ್ರಿ),

ಶ್ರೇಯಸ್‍ಎಚ್(ಬನ್ನೂರಿನ ಆನಂದ ಗೌಡಎಚ್ ಮತ್ತು ಸವಿತಾದಂಪತಿ ಪುತ್ರ),

ಶ್ರೀರಕ್ಷಾ ಬಿ(ಕಾಸರಗೋಡಿನಗಿರೀಶ ಮತ್ತು ವೀಣಾದಂಪತಿ ಪುತ್ರಿ),

ಸಿಂಚನಾ ಲಕ್ಷ್ಮಿ(ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿ ಪುತ್ರಿ),

ಅಭಿಜ್ಞಾಲಕ್ಷ್ಮಿ(ಮೀಯಪದವಿನ ಶಿವಕುಮಾರ್ ಮತ್ತು ವಾಣಿಶ್ರೀ ದಂಪತಿ ಪುತ್ರಿ) ಆರು ನೂರು ಅಂಕಗಳಲ್ಲಿ ಆರು ನೂರು ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು462 ಮಂದಿ ವಿದ್ಯಾರ್ಥಿಗಳಲ್ಲಿ 230ಮಂದಿ ಡಿಸ್ಟಿಂಕ್ಷನ್, 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರೆ ವಾಣಿಜ್ಯ ವಿಭಾಗದ ಒಟ್ಟು323 ವಿದ್ಯಾರ್ಥಿಗಳಲ್ಲಿ 67 ಮಂದಿ ಡಿಸ್ಟಿಂಕ್ಷನ್ ಹಾಗೂ 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಒಟ್ಟು 37 ವಿದ್ಯಾರ್ಥಿಗಳಲ್ಲಿ 6 ಮಂದಿ ಡಿಸ್ಟಿಂಕ್ಷನ್,21 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಹಾಗೂ ಅಧ್ಯಾಪಕ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

4 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

16 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

17 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

17 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

17 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

18 hours ago