Advertisement
ಸುದ್ದಿಗಳು

ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್

Share

ಕಾಂಗ್ರೆಸ್‌ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ. ಕಾಂಗ್ರೆಸ್‌ಗೆ ಮತಹಾಕಿದರೆ ಮುಸ್ಲಿಮರಿಗೆ ಮತ ಹಾಕಿದಂತೆ. ಕಾಂಗ್ರೆಸ್ ಹಿಂದೂ  ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಗದಗದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಯತ್ನಾಳ್, ಇದು ಹಿಂದೂ ವಿರೋಧಿ ಕಾಂಗ್ರೆಸ್ ಇದೆ. ಪಿಎಫ್‌ಐ ಸಂಘಟನೆಯ ಮೂಲ ಗುರಿ 2047ಕ್ಕೆ ಭಾರತವನ್ನು ಇಸ್ಲಾಂ ಧರ್ಮವನ್ನಾಗಿ ಮಾಡುವುದು. ಪಿಎಫ್‌ಐ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದ ಇದೆ. ಆ ದೃಷ್ಟಿಯಿಂದ ಕಾಂಗ್ರೆಸ್‌ನವರು ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ ಎಂದರು.

ಬಜರಂಗದಳ ಯಾವುದೇ ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಹಿಂದೂ ಧರ್ಮ, ಸಂಸ್ಕೃತಿ ಭಾರತದ ನಾಗರಿಕತೆ ಉಳಿಸುವ ಕೆಲಸ ಮಾಡುತ್ತಿದೆ. ಬಜರಂಗದಳ ನಿಷೇಧ ಮಾಡಲು ಜಗತ್ತಿನ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ. ಡಿಕೆಶಿಗೆ ಧಮ್ ಇದ್ರೆ ಮೀಸಲಾತಿ ತೆಗೆಯುವುದು, ಬಜರಂಗದಳ ನಿಷೇಧ ಮಾಡಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದಿಲ್ಲ. ಕೇವಲ ಬಜರಂಗದಳ ಅಷ್ಟೇ ಬಾಯ್ ಕಾಟ್ ಅಲ್ಲಾ, ಎಲ್ಲಾ ಹಿಂದೂಗಳು ಬಾಯ್ ಕಾಟ್ ಮಾಡುತ್ತೇವೆ. ಮುಸ್ಲಿಮರ ಮತ ಓಲೈಕೆಗಾಗಿ ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರಿಗೆ ಕೇವಲ ಮುಸ್ಲಿಂ ಮತಗಳು ಬೇಕಿದೆ, ಹಿಂದೂಗಳ ಮತ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

9 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

10 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

10 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

10 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago