ಪ್ರಮುಖ

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಪ್ರಪಂಚದಲ್ಲಿ, ಅದರಲ್ಲೂ ನಮ್ಮ ಆಕಾಶಕಾಯದಲ್ಲಿ ಅದೇನೇನು ಕೌತುಕಗಳಿವೆ ಅನ್ನೋದನ್ನು ಈಗಾಗಲೇ ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆದರೆ ಅದೊಂದು ಮುಗಿಯದ ಯೋಜನೆ, ಬಗೆದಷ್ಟು ಮತ್ತಷ್ಟು ವಿಶೇಷಗಳು ಸಿಗುತ್ತಲೇ ಹೋಗುತ್ತದೆ. ವಿಜ್ಞಾನಿಗಳಿಗೆ ಅಲ್ಲಿನ ಕೌತುಕಗಳನ್ನು ಮತ್ತಷ್ಟು ತಿಳಿಯುವ ಉತ್ಸಾಹ. ಇದೀಗ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ #Vyommitra ಹೆಸರಿನ ಮಹಿಳಾ ರೋಬೋಟ್‌ #FemaleRobot ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ.

Advertisement

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಈ ಬಾಹ್ಯಾಕಾಶ  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು. 2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ. ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

9 hours ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

12 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

12 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

20 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

22 hours ago