ಮೈಸೂರು | ಉದ್ಯಮಿಗಳ ವಾಕಥಾನ್ 5 ಕಿ.ಮೀ ನಡಿಗೆ

October 20, 2022
12:43 PM
Advertisement

ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಅಂಗಳದಲ್ಲಿ ಗುರುವಾರ ಬೆಳಿಗ್ಗೆ ನೂರಾರು ಮಂದಿ ಉದ್ಯಮಿಗಳು 5 ಕಿ.ಮೀ ನಡಿಗೆಯ ‘ವಾಕಥಾನ್’ನಲ್ಲಿ ಪಾಲ್ಗೊಂಡರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ‘ಬಿಯಾಂಡ್ ಬೆಂಗಳೂರು’ ಅಭಿಯಾನದಡಿ ನಡೆಯುತ್ತಿರುವ ‘ಬಿಗ್ ಟೆಕ್ ಷೋ’ನ ಭಾಗವಾಗಿ ಬೆಳಿಗ್ಗೆ ಆಯೋಜಿಸಿದ್ದ ‘ವಾಕಥಾನ್’ಗೆ ಐ.ಟಿ ಬಿ.ಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.

Advertisement
Advertisement
Advertisement

ನಡಿಗೆಗೂ ಮುನ್ನ ಆವರಣದಲ್ಲಿ ಯೋಗಾಭ್ಯಾಸ, ವ್ಯಾಯಾಮ ಮಾಡಿದ ಉದ್ಯಮಿಗಳು ನಂತರ ದೊಡ್ಡ ಗಡಿಯಾರ, ಗಾಂಧಿ ವೃತ್ತ, ಚಿಕ್ಕ ಗಡಿಯಾರ ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಕ್ರಾಫರ್ಡ್ ಭವನ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಅರಮನೆ ವರಾಹ ದ್ವಾರದವರೆಗೆ ಸಾಗಿದರು.

Advertisement

ಬ್ರಿಟಿಷ್ ಹೈಕಮಿಷನರ್ ಆಂಡ್ರ್ಯೂ ಫ್ಲೆಮಿಂಗ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತಾ, ಮೈಸೂರು ಕ್ಲಸ್ಟರ್ ಐ.ಟಿ ಬಿ.ಟಿ ಇಲಾಖೆಯ ಇ.ವಿ.ರಮಣ ರೆಡ್ಡಿ, ನಿರ್ದೇಶಕರಾದ ಮೀನಾ ನಾಗರಾಜ್, ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಾ.ಅಜಯ್ ಗರ್ಗ್ ಇದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಂಕುರಿತ ಕಾಳುಗಳನ್ನು ಹೇಗೆ ಬಳಸುವುದು? : ಅತಿಯಾದ ಮೊಳಕೆ ಅಪಾಯಕಾರಿಯೆ?
April 20, 2024
5:19 PM
by: The Rural Mirror ಸುದ್ದಿಜಾಲ
ಪರಿಸರ ಸ್ನೇಹಿ ಕೈಚೀಲಗಳ ಕುರಿತು ಒಂದಿಷ್ಟು ಮಾಹಿತಿ ನಿಮಗಾಗಿ : ನಮ್ಮ ದೇಶದ ಡಿಫೆನ್ಸ್ ರೀಸರ್ಚ ಡೆವಲಪ್ಮೆಂಟ್ ಸೆಂಟರ್‌ನಿಂದ ತಯಾರಿ
April 20, 2024
5:07 PM
by: The Rural Mirror ಸುದ್ದಿಜಾಲ
ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror