Advertisement
ಸುದ್ದಿಗಳು

ಮೈಸೂರು | ಉದ್ಯಮಿಗಳ ವಾಕಥಾನ್ 5 ಕಿ.ಮೀ ನಡಿಗೆ

Share

ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಅಂಗಳದಲ್ಲಿ ಗುರುವಾರ ಬೆಳಿಗ್ಗೆ ನೂರಾರು ಮಂದಿ ಉದ್ಯಮಿಗಳು 5 ಕಿ.ಮೀ ನಡಿಗೆಯ ‘ವಾಕಥಾನ್’ನಲ್ಲಿ ಪಾಲ್ಗೊಂಡರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ‘ಬಿಯಾಂಡ್ ಬೆಂಗಳೂರು’ ಅಭಿಯಾನದಡಿ ನಡೆಯುತ್ತಿರುವ ‘ಬಿಗ್ ಟೆಕ್ ಷೋ’ನ ಭಾಗವಾಗಿ ಬೆಳಿಗ್ಗೆ ಆಯೋಜಿಸಿದ್ದ ‘ವಾಕಥಾನ್’ಗೆ ಐ.ಟಿ ಬಿ.ಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.

ನಡಿಗೆಗೂ ಮುನ್ನ ಆವರಣದಲ್ಲಿ ಯೋಗಾಭ್ಯಾಸ, ವ್ಯಾಯಾಮ ಮಾಡಿದ ಉದ್ಯಮಿಗಳು ನಂತರ ದೊಡ್ಡ ಗಡಿಯಾರ, ಗಾಂಧಿ ವೃತ್ತ, ಚಿಕ್ಕ ಗಡಿಯಾರ ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಕ್ರಾಫರ್ಡ್ ಭವನ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಅರಮನೆ ವರಾಹ ದ್ವಾರದವರೆಗೆ ಸಾಗಿದರು.

ಬ್ರಿಟಿಷ್ ಹೈಕಮಿಷನರ್ ಆಂಡ್ರ್ಯೂ ಫ್ಲೆಮಿಂಗ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತಾ, ಮೈಸೂರು ಕ್ಲಸ್ಟರ್ ಐ.ಟಿ ಬಿ.ಟಿ ಇಲಾಖೆಯ ಇ.ವಿ.ರಮಣ ರೆಡ್ಡಿ, ನಿರ್ದೇಶಕರಾದ ಮೀನಾ ನಾಗರಾಜ್, ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಾ.ಅಜಯ್ ಗರ್ಗ್ ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

3 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

3 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

13 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

18 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

23 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago