ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಕ್ಫ್ ಆಸ್ತಿ ವಿಚಾರವಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…