ರಾಷ್ಟ್ರೀಯ

ವಾರ್ಧಾ | ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ ತಲೆಬುರುಡೆ ಮತ್ತು ಭ್ರೂಣದ ಮೂಳೆಗಳು ಪತ್ತೆ …! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಕ್ರಮ ಗರ್ಭಪಾತದ ಪ್ರತ್ಯೇಕ ಪ್ರಕರಣದ ತನಿಖೆಯಲ್ಲಿ ವಾರ್ಧಾದ ಅರವಿಯಲ್ಲಿರುವ ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ 11 ತಲೆಬುರುಡೆಗಳು ಮತ್ತು 54 ಭ್ರೂಣಗಳ ಮೂಳೆಗಳು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ನಿರ್ದೇಶಕಿ ರೇಖಾ ಕದಂ ಮತ್ತು ಅವರ ಸಹಚರರಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಜ್ಯೋತ್ಸ್ನ ಗಿರಿ ತಿಳಿಸಿದ್ದಾರೆ.

Advertisement

ಗರ್ಭಪಾತ ನಡೆದ ಆಸ್ಪತ್ರೆಯ ಹಿಂಭಾಗದ ಜಾಗದಲ್ಲಿ ಬುಧವಾರ ಅಗೆಯುವಾಗ ಮಾನವ ತಲೆಬುಡೆ, ರಕ್ತಸಿಕ್ತ ಬಟ್ಟೆ ಭ್ರೂಣ ಪತ್ತೆಯಾಗಿದೆ. ನಂತರ ಗುರುವಾರ ಆ ಪ್ರದೇಶದಲ್ಲಿನ ಜೈವಿಕ ಅನಿಲ ಘಟಕವನ್ನು ಪರಿಶೀಲಿಸಿದಾಗ ಚಿಕ್ಕ ಮಕ್ಕಳ ತಲೆಬುರುಡೆಯೂ ಪತ್ತೆಯಾಗಿದೆ. ಇಲ್ಲಿಯವರೆಗೆ ಒಟ್ಟು 11 ಮಾನವ ತಲೆಬುರುಡೆಗಳು, 54 ಮೂಳೆಗಳು, ಭ್ರೂಣಗಳು ಮತ್ತು ರಕ್ತಸಿಕ್ತ ಬಟ್ಟೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಾ.ರೇಖಾ ಕದಂ 30 ಸಾವಿರ ರೂ.ಗೆ ಅಕ್ರಮ ಗರ್ಭಪಾತ ಮಾಡಿಸಿರುವುದು ಬಯಲಾದ ಹಿನ್ನಲೆಯಲ್ಲಿ ಅರವಿ ಪೊಲೀಸರು ಕ್ಷಿಪ್ರ ತನಿಖೆ ನಡೆಸಿ ರೇಖಾ ಸಹಿತ ಅಪ್ರಾಪ್ತ ಬಾಲಕಿಯ ಪೋಷಕರನ್ನು ಬಂಧಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

7 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

7 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

7 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

7 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

7 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

8 hours ago