Advertisement
ರಾಷ್ಟ್ರೀಯ

ವಾರ್ಧಾ | ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ ತಲೆಬುರುಡೆ ಮತ್ತು ಭ್ರೂಣದ ಮೂಳೆಗಳು ಪತ್ತೆ …! |

Share

ಅಕ್ರಮ ಗರ್ಭಪಾತದ ಪ್ರತ್ಯೇಕ ಪ್ರಕರಣದ ತನಿಖೆಯಲ್ಲಿ ವಾರ್ಧಾದ ಅರವಿಯಲ್ಲಿರುವ ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ 11 ತಲೆಬುರುಡೆಗಳು ಮತ್ತು 54 ಭ್ರೂಣಗಳ ಮೂಳೆಗಳು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ನಿರ್ದೇಶಕಿ ರೇಖಾ ಕದಂ ಮತ್ತು ಅವರ ಸಹಚರರಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಜ್ಯೋತ್ಸ್ನ ಗಿರಿ ತಿಳಿಸಿದ್ದಾರೆ.

Advertisement
Advertisement

ಗರ್ಭಪಾತ ನಡೆದ ಆಸ್ಪತ್ರೆಯ ಹಿಂಭಾಗದ ಜಾಗದಲ್ಲಿ ಬುಧವಾರ ಅಗೆಯುವಾಗ ಮಾನವ ತಲೆಬುಡೆ, ರಕ್ತಸಿಕ್ತ ಬಟ್ಟೆ ಭ್ರೂಣ ಪತ್ತೆಯಾಗಿದೆ. ನಂತರ ಗುರುವಾರ ಆ ಪ್ರದೇಶದಲ್ಲಿನ ಜೈವಿಕ ಅನಿಲ ಘಟಕವನ್ನು ಪರಿಶೀಲಿಸಿದಾಗ ಚಿಕ್ಕ ಮಕ್ಕಳ ತಲೆಬುರುಡೆಯೂ ಪತ್ತೆಯಾಗಿದೆ. ಇಲ್ಲಿಯವರೆಗೆ ಒಟ್ಟು 11 ಮಾನವ ತಲೆಬುರುಡೆಗಳು, 54 ಮೂಳೆಗಳು, ಭ್ರೂಣಗಳು ಮತ್ತು ರಕ್ತಸಿಕ್ತ ಬಟ್ಟೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಾ.ರೇಖಾ ಕದಂ 30 ಸಾವಿರ ರೂ.ಗೆ ಅಕ್ರಮ ಗರ್ಭಪಾತ ಮಾಡಿಸಿರುವುದು ಬಯಲಾದ ಹಿನ್ನಲೆಯಲ್ಲಿ ಅರವಿ ಪೊಲೀಸರು ಕ್ಷಿಪ್ರ ತನಿಖೆ ನಡೆಸಿ ರೇಖಾ ಸಹಿತ ಅಪ್ರಾಪ್ತ ಬಾಲಕಿಯ ಪೋಷಕರನ್ನು ಬಂಧಿಸಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

17 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

17 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

21 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

21 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

1 day ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago