Advertisement
ರಾಷ್ಟ್ರೀಯ

ವಾರ್ಧಾ | ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ ತಲೆಬುರುಡೆ ಮತ್ತು ಭ್ರೂಣದ ಮೂಳೆಗಳು ಪತ್ತೆ …! |

Share

ಅಕ್ರಮ ಗರ್ಭಪಾತದ ಪ್ರತ್ಯೇಕ ಪ್ರಕರಣದ ತನಿಖೆಯಲ್ಲಿ ವಾರ್ಧಾದ ಅರವಿಯಲ್ಲಿರುವ ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ 11 ತಲೆಬುರುಡೆಗಳು ಮತ್ತು 54 ಭ್ರೂಣಗಳ ಮೂಳೆಗಳು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ನಿರ್ದೇಶಕಿ ರೇಖಾ ಕದಂ ಮತ್ತು ಅವರ ಸಹಚರರಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಜ್ಯೋತ್ಸ್ನ ಗಿರಿ ತಿಳಿಸಿದ್ದಾರೆ.

ಗರ್ಭಪಾತ ನಡೆದ ಆಸ್ಪತ್ರೆಯ ಹಿಂಭಾಗದ ಜಾಗದಲ್ಲಿ ಬುಧವಾರ ಅಗೆಯುವಾಗ ಮಾನವ ತಲೆಬುಡೆ, ರಕ್ತಸಿಕ್ತ ಬಟ್ಟೆ ಭ್ರೂಣ ಪತ್ತೆಯಾಗಿದೆ. ನಂತರ ಗುರುವಾರ ಆ ಪ್ರದೇಶದಲ್ಲಿನ ಜೈವಿಕ ಅನಿಲ ಘಟಕವನ್ನು ಪರಿಶೀಲಿಸಿದಾಗ ಚಿಕ್ಕ ಮಕ್ಕಳ ತಲೆಬುರುಡೆಯೂ ಪತ್ತೆಯಾಗಿದೆ. ಇಲ್ಲಿಯವರೆಗೆ ಒಟ್ಟು 11 ಮಾನವ ತಲೆಬುರುಡೆಗಳು, 54 ಮೂಳೆಗಳು, ಭ್ರೂಣಗಳು ಮತ್ತು ರಕ್ತಸಿಕ್ತ ಬಟ್ಟೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಾ.ರೇಖಾ ಕದಂ 30 ಸಾವಿರ ರೂ.ಗೆ ಅಕ್ರಮ ಗರ್ಭಪಾತ ಮಾಡಿಸಿರುವುದು ಬಯಲಾದ ಹಿನ್ನಲೆಯಲ್ಲಿ ಅರವಿ ಪೊಲೀಸರು ಕ್ಷಿಪ್ರ ತನಿಖೆ ನಡೆಸಿ ರೇಖಾ ಸಹಿತ ಅಪ್ರಾಪ್ತ ಬಾಲಕಿಯ ಪೋಷಕರನ್ನು ಬಂಧಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

11 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

14 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

15 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

16 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago