ಶಿವಮೊಗ್ಗದಲ್ಲಿ ನಿರ್ಮಲ ತುಂಗಾಭದ್ರಾ ಅಭಿಯಾನ

November 10, 2024
7:00 AM

ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತುಂಗಾ ಹಾಗೂ ಭದ್ರಾ ನದಿಯ ಪಾತ್ರದ ಜನರಿಗೆ ಜಲಮಾಲಿನ್ಯವಾಗುತ್ತಿರುವ ಬಗ್ಗೆ ಮಾಹಿತಿ ಹಾಗೂ ನದಿಯ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲು ನಿರ್ಮಲ ತುಂಗಾಭದ್ರಾ ಅಭಿಯಾನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ನಿರ್ಮಲ ತುಂಗಾಭದ್ರಾ ಅಭಿಯಾನದ ಭಾಗವಾಗಿ ನಾಳೆ ಸಂಜೆ ತುಂಗಾ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಳ್ಯ ಅಡಿಕೆ ಕೃಷಿಗೆ ಎಲೆಚುಕ್ಕಿ ಸಂಕಷ್ಟ | ಬೆಳೆಸಾಲ ಮನ್ನಾ ಮಾಡಲು ಆಗ್ರಹ – ಸಮೀಕ್ಷೆಗೆ ಸಹಕರಿಸುವಂತೆ ಕೃಷಿಕರಿಗೆ ಮನವಿ
January 10, 2026
8:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10-01-2026 | ತುಂತುರು ಮಳೆ ಇದೆ..! ಎಲ್ಲೆಲ್ಲಿ ಮಳೆ ಇದೆ…?
January 10, 2026
8:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror