ಶಿವಮೊಗ್ಗದಲ್ಲಿ ನಿರ್ಮಲ ತುಂಗಾಭದ್ರಾ ಅಭಿಯಾನ

November 10, 2024
7:00 AM

ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತುಂಗಾ ಹಾಗೂ ಭದ್ರಾ ನದಿಯ ಪಾತ್ರದ ಜನರಿಗೆ ಜಲಮಾಲಿನ್ಯವಾಗುತ್ತಿರುವ ಬಗ್ಗೆ ಮಾಹಿತಿ ಹಾಗೂ ನದಿಯ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲು ನಿರ್ಮಲ ತುಂಗಾಭದ್ರಾ ಅಭಿಯಾನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ನಿರ್ಮಲ ತುಂಗಾಭದ್ರಾ ಅಭಿಯಾನದ ಭಾಗವಾಗಿ ನಾಳೆ ಸಂಜೆ ತುಂಗಾ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror