ಭಾರಿ ಮಳೆ ಹಿನ್ನೆಲೆ | ರಾಜ್ಯದ ಅಣೆಕಟ್ಟುಗಳಿಗೆ ಜೀವಕಳೆ |

July 24, 2023
4:00 PM
ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ.

ರಾಜ್ಯದಲ್ಲಿ ಮುಂಗಾರು ವಿಳಂಭವಾಗಿ ಬಂದ ಕಾರಣ ರಾಜ್ಯದ ಅಣೆಕಟ್ಟುಗಳು ನೀರು ಖಾಲಿಯಾಗಿ ಬಣಗುಟ್ಟುತ್ತಿದ್ದವು. ಆದರೆ ಕಳೆದ ನಾಲ್ಕು ದಿನಗಳಿಂದ ಮುಂಗಾರು ಬಿರುಸುಗೊಂಡ ಕಾರಣ ಡ್ಯಾಂಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ರಾಜ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Advertisement
Advertisement

ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ #KRSDam ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ #CauveryBasin ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ
ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ
June 22, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group