ಭಾರಿ ಮಳೆ ಹಿನ್ನೆಲೆ | ರಾಜ್ಯದ ಅಣೆಕಟ್ಟುಗಳಿಗೆ ಜೀವಕಳೆ |

July 24, 2023
4:00 PM
ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ.

ರಾಜ್ಯದಲ್ಲಿ ಮುಂಗಾರು ವಿಳಂಭವಾಗಿ ಬಂದ ಕಾರಣ ರಾಜ್ಯದ ಅಣೆಕಟ್ಟುಗಳು ನೀರು ಖಾಲಿಯಾಗಿ ಬಣಗುಟ್ಟುತ್ತಿದ್ದವು. ಆದರೆ ಕಳೆದ ನಾಲ್ಕು ದಿನಗಳಿಂದ ಮುಂಗಾರು ಬಿರುಸುಗೊಂಡ ಕಾರಣ ಡ್ಯಾಂಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ರಾಜ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ #KRSDam ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ #CauveryBasin ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror