ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಯೂ ಕಾಡುತ್ತಿದೆ ನೀರಿನ ಸಮಸ್ಯೆ

June 9, 2023
5:10 PM

 ಮಳೆ ವಿಳಂಬದಿಂದಾಗಿ ರೈತರು ಮಾತ್ರವಲ್ಲ ಪ್ರತಿದಿನ ಲಕ್ಷಾಂತರ ಭಕ್ತಾಧಿಗಳು ಬೇಟಿ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ನೀರಿನ ಸಮಸ್ಯೆ ಕಂಡುಬಂದಿದೆ.

Advertisement
Advertisement

ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್‌ವೆಲ್ ಇದ್ದು ನೀರು  ಬತ್ತಿದೆ. ಕಳೆದ ತಿಂಗಳೂ ದೇವಸ್ಥಾನದ ಮುಂಭಾಗದಲ್ಲಿ ಹಳೆಯ ಬೋರ್‌ವೆಲ್‌ನ್ನು ಸರಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರದೇ ಇದ್ದಲ್ಲಿ ಇದು ಸಹ ಸಾಕಾಗುತ್ತಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |
May 9, 2024
12:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror