ಮಳೆ ವಿಳಂಬದಿಂದಾಗಿ ರೈತರು ಮಾತ್ರವಲ್ಲ ಪ್ರತಿದಿನ ಲಕ್ಷಾಂತರ ಭಕ್ತಾಧಿಗಳು ಬೇಟಿ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ನೀರಿನ ಸಮಸ್ಯೆ ಕಂಡುಬಂದಿದೆ.
ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್ವೆಲ್ ಇದ್ದು ನೀರು ಬತ್ತಿದೆ. ಕಳೆದ ತಿಂಗಳೂ ದೇವಸ್ಥಾನದ ಮುಂಭಾಗದಲ್ಲಿ ಹಳೆಯ ಬೋರ್ವೆಲ್ನ್ನು ಸರಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರದೇ ಇದ್ದಲ್ಲಿ ಇದು ಸಹ ಸಾಕಾಗುತ್ತಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…