ಮಳೆ ವಿಳಂಬದಿಂದಾಗಿ ರೈತರು ಮಾತ್ರವಲ್ಲ ಪ್ರತಿದಿನ ಲಕ್ಷಾಂತರ ಭಕ್ತಾಧಿಗಳು ಬೇಟಿ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ನೀರಿನ ಸಮಸ್ಯೆ ಕಂಡುಬಂದಿದೆ.
ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್ವೆಲ್ ಇದ್ದು ನೀರು ಬತ್ತಿದೆ. ಕಳೆದ ತಿಂಗಳೂ ದೇವಸ್ಥಾನದ ಮುಂಭಾಗದಲ್ಲಿ ಹಳೆಯ ಬೋರ್ವೆಲ್ನ್ನು ಸರಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರದೇ ಇದ್ದಲ್ಲಿ ಇದು ಸಹ ಸಾಕಾಗುತ್ತಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…