ಮಳೆ ವಿಳಂಬದಿಂದಾಗಿ ರೈತರು ಮಾತ್ರವಲ್ಲ ಪ್ರತಿದಿನ ಲಕ್ಷಾಂತರ ಭಕ್ತಾಧಿಗಳು ಬೇಟಿ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ನೀರಿನ ಸಮಸ್ಯೆ ಕಂಡುಬಂದಿದೆ.
ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್ವೆಲ್ ಇದ್ದು ನೀರು ಬತ್ತಿದೆ. ಕಳೆದ ತಿಂಗಳೂ ದೇವಸ್ಥಾನದ ಮುಂಭಾಗದಲ್ಲಿ ಹಳೆಯ ಬೋರ್ವೆಲ್ನ್ನು ಸರಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರದೇ ಇದ್ದಲ್ಲಿ ಇದು ಸಹ ಸಾಕಾಗುತ್ತಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…