ಮಳೆ ವಿಳಂಬದಿಂದಾಗಿ ರೈತರು ಮಾತ್ರವಲ್ಲ ಪ್ರತಿದಿನ ಲಕ್ಷಾಂತರ ಭಕ್ತಾಧಿಗಳು ಬೇಟಿ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ನೀರಿನ ಸಮಸ್ಯೆ ಕಂಡುಬಂದಿದೆ.
ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್ವೆಲ್ ಇದ್ದು ನೀರು ಬತ್ತಿದೆ. ಕಳೆದ ತಿಂಗಳೂ ದೇವಸ್ಥಾನದ ಮುಂಭಾಗದಲ್ಲಿ ಹಳೆಯ ಬೋರ್ವೆಲ್ನ್ನು ಸರಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರದೇ ಇದ್ದಲ್ಲಿ ಇದು ಸಹ ಸಾಕಾಗುತ್ತಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…