ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು | ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

March 22, 2025
11:13 AM
ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ. ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು.

ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ, ಈ ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು ಎಂದು ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಎಂದು  ಹೇಳಿದ್ದಾರೆ. ಸಂಸತ್‌ ಕಲಾಪದಲ್ಲಿ ಮಾತನಾಡಿದ ಅವರು,  ಜಲಶಕ್ತಿ ವಲಯದ ಅನುದಾನ ಸಮರ್ಪಕ ಬಳಕೆಯಾಗಬೇಕು ಹಾಗೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು. ಕರ್ನಾಟಕದ ಭದ್ರಾ ಮೇಲ್ದಂಡೆ, ಕಳಸಾ ಬಂಡೂರಿ ನಾಲೆ ಯೋಜನೆಗಳು ಹಾಗೂ ಕೃಷ್ಣಾ, ಕಾವೇರಿ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ನೆರವು ನೀಡಬೇಕು ಎಂದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ
ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | ದೆಹಲಿಗೆ ಎಲ್ಲೋ ಅಲರ್ಟ್‌ – ಮಳೆ ಎಲ್ಲೆಲ್ಲಿ…?
July 9, 2025
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group