ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು | ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

March 22, 2025
11:13 AM
ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ. ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು.

ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ, ಈ ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು ಎಂದು ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಎಂದು  ಹೇಳಿದ್ದಾರೆ. ಸಂಸತ್‌ ಕಲಾಪದಲ್ಲಿ ಮಾತನಾಡಿದ ಅವರು,  ಜಲಶಕ್ತಿ ವಲಯದ ಅನುದಾನ ಸಮರ್ಪಕ ಬಳಕೆಯಾಗಬೇಕು ಹಾಗೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು. ಕರ್ನಾಟಕದ ಭದ್ರಾ ಮೇಲ್ದಂಡೆ, ಕಳಸಾ ಬಂಡೂರಿ ನಾಲೆ ಯೋಜನೆಗಳು ಹಾಗೂ ಕೃಷ್ಣಾ, ಕಾವೇರಿ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ನೆರವು ನೀಡಬೇಕು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror