ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು | ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

March 22, 2025
11:13 AM
ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ. ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು.

ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ, ಈ ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು ಎಂದು ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಎಂದು  ಹೇಳಿದ್ದಾರೆ. ಸಂಸತ್‌ ಕಲಾಪದಲ್ಲಿ ಮಾತನಾಡಿದ ಅವರು,  ಜಲಶಕ್ತಿ ವಲಯದ ಅನುದಾನ ಸಮರ್ಪಕ ಬಳಕೆಯಾಗಬೇಕು ಹಾಗೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು. ಕರ್ನಾಟಕದ ಭದ್ರಾ ಮೇಲ್ದಂಡೆ, ಕಳಸಾ ಬಂಡೂರಿ ನಾಲೆ ಯೋಜನೆಗಳು ಹಾಗೂ ಕೃಷ್ಣಾ, ಕಾವೇರಿ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ನೆರವು ನೀಡಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ
ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ
June 5, 2026
8:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror