ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ, ಈ ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು ಎಂದು ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಎಂದು ಹೇಳಿದ್ದಾರೆ. ಸಂಸತ್ ಕಲಾಪದಲ್ಲಿ ಮಾತನಾಡಿದ ಅವರು, ಜಲಶಕ್ತಿ ವಲಯದ ಅನುದಾನ ಸಮರ್ಪಕ ಬಳಕೆಯಾಗಬೇಕು ಹಾಗೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು. ಕರ್ನಾಟಕದ ಭದ್ರಾ ಮೇಲ್ದಂಡೆ, ಕಳಸಾ ಬಂಡೂರಿ ನಾಲೆ ಯೋಜನೆಗಳು ಹಾಗೂ ಕೃಷ್ಣಾ, ಕಾವೇರಿ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ನೆರವು ನೀಡಬೇಕು ಎಂದರು.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…