ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

September 19, 2024
10:42 PM
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದ್ದು, ನಾಲಾ ಬದು, ಸಣ್ಣ ಜಿನುಗು ಕೆರೆ ಹಾಗೂ  ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗುತ್ತಿದೆ.

ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ಸಂಪೂರ್ಣ ಜಲಾನಯನ ಉಪಚಾರ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಯೋಜನೆಯಡಿ  ಕುರಿ-ಮೇಕೆ, ದನ-ಕರು, ಎಮ್ಮೆಗಳಿಗೆ  ಕುಡಿಯಲು ನೀರು. ಏಳು ಹಳ್ಳಿಗಳ ಸೂಕ್ತ ಪ್ರದೇಶದಲ್ಲಿ ತಲಾ ಒಂದು ನೀರಿನ ತೊಟ್ಟಿ ಅಥವಾ ಕೃಷಿ ಹೊಂಡ ನಿರ್ಮಿಸಲಾಗಿದೆ.…..ಮುಂದೆ ಓದಿ….

ಈ ಯೋಜನೆಯ ಬಗ್ಗೆ   ಗ್ರಾಮೀಣ ಭಾಗದಲ್ಲಿ ಈಗಾಗಲೇ ಉತ್ತಮವಾದ ಅಭಿಪ್ರಾಯ ವ್ಯಕ್ತವಾಗಿದೆ. ಮೊದಲ ಹಂತದಲ್ಲಿ10 ಹಾಗೂ ಎರಡನೇ ಹಂತದಲ್ಲಿ 10 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನವಾಗುತ್ತಿದೆ. ನೀರಿನ ಲಭ್ಯತೆ ಹಾಗೂ ಮಣ್ಣಿನ ಆಧಾರದ ಮೇಲೆ ಈ ಪ್ರದೇಶ ಆಯ್ಕೆ ಮಾಡಲಾಗಿದೆ.  ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದ್ದು, ನಾಲಾ ಬದು, ಸಣ್ಣ ಜಿನುಗು ಕೆರೆ ಹಾಗೂ  ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗುತ್ತಿದೆ.

ಗ್ರಾಮಗಳಲ್ಲಿ ತೊಟ್ಟಿ ನಿರ್ಮಾಣದಿಂದ ಕುರಿ, ಮೇಕೆ, ನೀರು ಸೇವಿಸಲು ಅನುಕೂಲವಾಗಿದೆ ಎಂದು ಗ್ರಾಮಸ್ಥ ತಿಪ್ಪೇರುದ್ರ ಹೇಳುತ್ತಾರೆ. ತಮ್ಮ14 ಎಕರೆ ಜಮೀನಿನಲ್ಲಿ ರಿವಾರ್ಡ್ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ತೆಂಗು,ಮಾವು, ಸೀಬೆ ಗಿಡಗಳನ್ನು ನೆಡಲಾಗಿದ್ದು, ಬಹಳ ಸಹಾಯವಾಗಿದೆ ಎನ್ನುತ್ತಾರೆ ಕೃಷಿಕ ತಿಪ್ಪೇಸ್ವಾಮಿ ರೆಡ್ಡಿ.


Source : DD

The Department of Agriculture and  Jayanayana Development is currently carrying out a comprehensive water tank program in seven villages of Chitradurga district as part of the World Bank aided reward scheme. The program includes providing drinking water for sheep, goats, cattle, calves, and buffaloes. Additionally, one water tank has been constructed in each appropriate location within the seven villages.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror