Advertisement
ವಿಶೇಷ ವರದಿಗಳು

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

Share

ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ಸಂಪೂರ್ಣ ಜಲಾನಯನ ಉಪಚಾರ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಯೋಜನೆಯಡಿ  ಕುರಿ-ಮೇಕೆ, ದನ-ಕರು, ಎಮ್ಮೆಗಳಿಗೆ  ಕುಡಿಯಲು ನೀರು. ಏಳು ಹಳ್ಳಿಗಳ ಸೂಕ್ತ ಪ್ರದೇಶದಲ್ಲಿ ತಲಾ ಒಂದು ನೀರಿನ ತೊಟ್ಟಿ ಅಥವಾ ಕೃಷಿ ಹೊಂಡ ನಿರ್ಮಿಸಲಾಗಿದೆ.…..ಮುಂದೆ ಓದಿ….

ಈ ಯೋಜನೆಯ ಬಗ್ಗೆ   ಗ್ರಾಮೀಣ ಭಾಗದಲ್ಲಿ ಈಗಾಗಲೇ ಉತ್ತಮವಾದ ಅಭಿಪ್ರಾಯ ವ್ಯಕ್ತವಾಗಿದೆ. ಮೊದಲ ಹಂತದಲ್ಲಿ10 ಹಾಗೂ ಎರಡನೇ ಹಂತದಲ್ಲಿ 10 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನವಾಗುತ್ತಿದೆ. ನೀರಿನ ಲಭ್ಯತೆ ಹಾಗೂ ಮಣ್ಣಿನ ಆಧಾರದ ಮೇಲೆ ಈ ಪ್ರದೇಶ ಆಯ್ಕೆ ಮಾಡಲಾಗಿದೆ.  ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದ್ದು, ನಾಲಾ ಬದು, ಸಣ್ಣ ಜಿನುಗು ಕೆರೆ ಹಾಗೂ  ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗುತ್ತಿದೆ.

ಗ್ರಾಮಗಳಲ್ಲಿ ತೊಟ್ಟಿ ನಿರ್ಮಾಣದಿಂದ ಕುರಿ, ಮೇಕೆ, ನೀರು ಸೇವಿಸಲು ಅನುಕೂಲವಾಗಿದೆ ಎಂದು ಗ್ರಾಮಸ್ಥ ತಿಪ್ಪೇರುದ್ರ ಹೇಳುತ್ತಾರೆ. ತಮ್ಮ14 ಎಕರೆ ಜಮೀನಿನಲ್ಲಿ ರಿವಾರ್ಡ್ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ತೆಂಗು,ಮಾವು, ಸೀಬೆ ಗಿಡಗಳನ್ನು ನೆಡಲಾಗಿದ್ದು, ಬಹಳ ಸಹಾಯವಾಗಿದೆ ಎನ್ನುತ್ತಾರೆ ಕೃಷಿಕ ತಿಪ್ಪೇಸ್ವಾಮಿ ರೆಡ್ಡಿ.

Source : DD

The Department of Agriculture and  Jayanayana Development is currently carrying out a comprehensive water tank program in seven villages of Chitradurga district as part of the World Bank aided reward scheme. The program includes providing drinking water for sheep, goats, cattle, calves, and buffaloes. Additionally, one water tank has been constructed in each appropriate location within the seven villages.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

10 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

10 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

10 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

11 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

21 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago