ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

April 5, 2021
7:27 PM

Advertisement
Advertisement
Advertisement

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ  ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.

Advertisement

ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್‌ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್‌ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್‌ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್‌ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.

Advertisement

 

Advertisement

ಅಶೋಕ್‌ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror