Advertisement
Exclusive - Mirror Hunt

ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

Share

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ  ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.

ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್‌ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್‌ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್‌ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್‌ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.

 

ಅಶೋಕ್‌ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

9 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

14 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago