Advertisement
Exclusive - Mirror Hunt

ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

Share

Advertisement
Advertisement

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ  ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.

Advertisement

ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್‌ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್‌ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್‌ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್‌ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.

Advertisement

 

Advertisement

ಅಶೋಕ್‌ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

6 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

8 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

20 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago