Advertisement
Exclusive - Mirror Hunt

ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

Share

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ  ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.

ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್‌ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್‌ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್‌ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್‌ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.

 

ಅಶೋಕ್‌ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

9 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

9 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

18 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

19 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago