Advertisement
Exclusive - Mirror Hunt

ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

Share

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ  ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.

ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್‌ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್‌ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್‌ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್‌ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.

 

ಅಶೋಕ್‌ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

24 minutes ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

7 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

16 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

16 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

18 hours ago