Advertisement
The Rural Mirror ಫಾಲೋಅಪ್

ವಯನಾಡ್‌ ದುರಂತ | ಪ್ರಾಕೃತಿಕ ವಿಕೋಪಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆ | ಇನ್ನೂ 190 ಜನರು ನಾಪತ್ತೆ |

Share

ಕೇರಳದ ವಯನಾಡ್‌ ಜಿಲ್ಲೆಯ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ. ಇನ್ನೂ 190 ಜನರು ನಾಪತ್ತೆಯಾಗಿದ್ದಾರೆ ಎಂದು ಕೇರಳ ಸರ್ಕಾರ ಮಾಹಿತಿ ನೀಡಿದೆ. ಈಗಲೂ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಇದೀಗ ಮಳೆ ಅಡ್ಡಿಯಾಗಿದೆ. ಈ ನಡುವೆ ಮತ್ತೆ ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಆಗಸ್ಟ್ 1 ರಂದು ಭಾರಿ ಮಳೆ’ ಎಚ್ಚರಿಕೆ ನೀಡಲಾಗಿದೆ. ಕೇರಳ ಸರ್ಕಾರವು  ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಿದೆ.

Advertisement
Advertisement
Advertisement
Advertisement

ವಯನಾಡಿನ ಚೂರಲ್‌ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. 200 ಕ್ಕೂ ಅಧಿಕ ಸೈನಿಕರು ಐದು ಗುಂಪುಗಳಲ್ಲಿ ಸ್ಥಳಕ್ಕೆ ಬಂದಿದ್ದು, ಮಣ್ಣಿನಡಿಯಲ್ಲಿ ಸಿಲುಕಿರುವವರ ಪತ್ತೆಗೆ ದೆಹಲಿಯಿಂದ ಸ್ನಿಫರ್ ಡಾಗ್‌ಗಳನ್ನು ತರಿಸಲಾಗಿದೆ. ಟೆಟ್ರಾ ಟ್ರಕ್‌ಗಳನ್ನು ವಯನಾಡಿಗೆ ತಲುಪಿಸಲಾಗುವುದು ಎಂದು ಸೇನೆಯು ಮಾಹಿತಿ ನೀಡಿದೆ.

Advertisement

The death toll from landslides in the Churalmala and Mundakai areas of Kerala’s Wayanad district has now reached 160, with an additional 190 people reported missing. Rescue operations are ongoing, although they are being hampered by the continuing rainfall. The Meteorological Department has issued a warning of potential heavy rain in the area.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago