Advertisement
The Rural Mirror ಫಾಲೋಅಪ್

ವಯನಾಡ್‌ ದುರಂತ | ಪ್ರಾಕೃತಿಕ ವಿಕೋಪಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆ | ಇನ್ನೂ 190 ಜನರು ನಾಪತ್ತೆ |

Share

ಕೇರಳದ ವಯನಾಡ್‌ ಜಿಲ್ಲೆಯ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ. ಇನ್ನೂ 190 ಜನರು ನಾಪತ್ತೆಯಾಗಿದ್ದಾರೆ ಎಂದು ಕೇರಳ ಸರ್ಕಾರ ಮಾಹಿತಿ ನೀಡಿದೆ. ಈಗಲೂ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಇದೀಗ ಮಳೆ ಅಡ್ಡಿಯಾಗಿದೆ. ಈ ನಡುವೆ ಮತ್ತೆ ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಆಗಸ್ಟ್ 1 ರಂದು ಭಾರಿ ಮಳೆ’ ಎಚ್ಚರಿಕೆ ನೀಡಲಾಗಿದೆ. ಕೇರಳ ಸರ್ಕಾರವು  ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಿದೆ.

ವಯನಾಡಿನ ಚೂರಲ್‌ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. 200 ಕ್ಕೂ ಅಧಿಕ ಸೈನಿಕರು ಐದು ಗುಂಪುಗಳಲ್ಲಿ ಸ್ಥಳಕ್ಕೆ ಬಂದಿದ್ದು, ಮಣ್ಣಿನಡಿಯಲ್ಲಿ ಸಿಲುಕಿರುವವರ ಪತ್ತೆಗೆ ದೆಹಲಿಯಿಂದ ಸ್ನಿಫರ್ ಡಾಗ್‌ಗಳನ್ನು ತರಿಸಲಾಗಿದೆ. ಟೆಟ್ರಾ ಟ್ರಕ್‌ಗಳನ್ನು ವಯನಾಡಿಗೆ ತಲುಪಿಸಲಾಗುವುದು ಎಂದು ಸೇನೆಯು ಮಾಹಿತಿ ನೀಡಿದೆ.

The death toll from landslides in the Churalmala and Mundakai areas of Kerala’s Wayanad district has now reached 160, with an additional 190 people reported missing. Rescue operations are ongoing, although they are being hampered by the continuing rainfall. The Meteorological Department has issued a warning of potential heavy rain in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

18 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago