Advertisement
The Rural Mirror ಫಾಲೋಅಪ್

ವಯನಾಡ್‌ ದುರಂತ | ಪ್ರಾಕೃತಿಕ ವಿಕೋಪಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆ | ಇನ್ನೂ 190 ಜನರು ನಾಪತ್ತೆ |

Share

ಕೇರಳದ ವಯನಾಡ್‌ ಜಿಲ್ಲೆಯ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ. ಇನ್ನೂ 190 ಜನರು ನಾಪತ್ತೆಯಾಗಿದ್ದಾರೆ ಎಂದು ಕೇರಳ ಸರ್ಕಾರ ಮಾಹಿತಿ ನೀಡಿದೆ. ಈಗಲೂ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಇದೀಗ ಮಳೆ ಅಡ್ಡಿಯಾಗಿದೆ. ಈ ನಡುವೆ ಮತ್ತೆ ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಆಗಸ್ಟ್ 1 ರಂದು ಭಾರಿ ಮಳೆ’ ಎಚ್ಚರಿಕೆ ನೀಡಲಾಗಿದೆ. ಕೇರಳ ಸರ್ಕಾರವು  ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಿದೆ.

ವಯನಾಡಿನ ಚೂರಲ್‌ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. 200 ಕ್ಕೂ ಅಧಿಕ ಸೈನಿಕರು ಐದು ಗುಂಪುಗಳಲ್ಲಿ ಸ್ಥಳಕ್ಕೆ ಬಂದಿದ್ದು, ಮಣ್ಣಿನಡಿಯಲ್ಲಿ ಸಿಲುಕಿರುವವರ ಪತ್ತೆಗೆ ದೆಹಲಿಯಿಂದ ಸ್ನಿಫರ್ ಡಾಗ್‌ಗಳನ್ನು ತರಿಸಲಾಗಿದೆ. ಟೆಟ್ರಾ ಟ್ರಕ್‌ಗಳನ್ನು ವಯನಾಡಿಗೆ ತಲುಪಿಸಲಾಗುವುದು ಎಂದು ಸೇನೆಯು ಮಾಹಿತಿ ನೀಡಿದೆ.

The death toll from landslides in the Churalmala and Mundakai areas of Kerala’s Wayanad district has now reached 160, with an additional 190 people reported missing. Rescue operations are ongoing, although they are being hampered by the continuing rainfall. The Meteorological Department has issued a warning of potential heavy rain in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

12 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

12 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago