ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು | ಡಿ ಕೆ ಶಿವಕುಮಾರ್

May 18, 2023
10:46 AM

ತನಗೇ ಸಿಎಂ  ಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ  ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗುತ್ತದೆ ಎಂದು ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದಾರೆ.

Advertisement
Advertisement

ಮಾಧ್ಯಮದ ಜೊತೆ ಮಾತನಾಡಿದ ಡಿಕೆಶಿ, ಕರ್ನಾಟಕದ ಜನತೆಗೆ ಬದ್ಧರಾಗಿರಬೇಕು. ಲೋಕಸಭಾ ಚುನಾವಣೆ  ಮುಂದೆ ಬರಲಿದೆ. ಹೀಗಾಗಿ ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗಿದೆ. ಪಕ್ಷದಲ್ಲಿ ಹೆಚ್ಚಿನವರು ನಿರ್ಧರಿಸಿದಂತೆ ನಡೆದುಕೊಳ್ಳಲೇ ಬೇಕಾಗಿದೆ ಎಂದು ಹೇಳಿದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror