ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು | ಡಿ ಕೆ ಶಿವಕುಮಾರ್

May 18, 2023
10:46 AM

ತನಗೇ ಸಿಎಂ  ಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ  ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗುತ್ತದೆ ಎಂದು ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಡಿಕೆಶಿ, ಕರ್ನಾಟಕದ ಜನತೆಗೆ ಬದ್ಧರಾಗಿರಬೇಕು. ಲೋಕಸಭಾ ಚುನಾವಣೆ  ಮುಂದೆ ಬರಲಿದೆ. ಹೀಗಾಗಿ ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗಿದೆ. ಪಕ್ಷದಲ್ಲಿ ಹೆಚ್ಚಿನವರು ನಿರ್ಧರಿಸಿದಂತೆ ನಡೆದುಕೊಳ್ಳಲೇ ಬೇಕಾಗಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror