01.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ:
ಹವಾಮಾನ ವರದಿ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲಿನ ಜೋತೆಗೆ ಅಗಾಗ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ(ಸುಬ್ರಮಣ್ಯ, ಬೆಳ್ತಂಗಡಿ ಘಟ್ಟದ ತಪ್ಪಲು ಪ್ರದೇಶಗಳಲ್ಲಿ) ಸಾಧ್ಯತೆಯೂ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel