Advertisement
ರಾಷ್ಟ್ರೀಯ

#GulabCyclone | ಆಂಧ್ರ, ಒಡಿಶಾದಲ್ಲಿ ಅಪ್ಪಳಿಸುತ್ತಿದೆ “ಗುಲಾಬ್”‌ ಚಂಡಮಾರುತ | 16 ಸಾವಿರ ಮಂದಿಯ ಸ್ಥಳಾಂತರ |

Share

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉಂಟಾದ “ಗುಲಾಬ್”‌ ಚಂಡಮಾರುತ ಇದೀಗ ಭೂಮಿಗೆ ಅಪ್ಪಳಿಸುತ್ತಿದೆ. ಆಂಧ್ರಪ್ರದೇಶ, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ತೀರದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಒಡಿಶಾದ ಗಂಜಮ್ ಜಿಲ್ಲೆಯಿಂದ 16,000 ಮಂದಿಯನ್ನು ಸ್ಥಳಾಂತರಿಸಲಾಗಿದೆ.

Advertisement
Advertisement
Advertisement
Advertisement

ಸದ್ಯ ಚಂಡಮಾರುತವು ಆಂಧ್ರಪ್ರದೇಶದ  ಶ್ರೀಲಕುಲಂ , ಕಳಿಂಗಪಟ್ಟಣದಲ್ಲಿ  ಭಾರೀ ಮಳೆಯಾಗಿದ್ದು, ಭಾರೀ ಗಾಳಿ ಬೀಸಿದೆ. ಇತ್ತೀಚೆಗಿನ ಅಂದಾಜು ಪ್ರಕಾರ ಚಂಡಮಾರುತವು ಕರಾವಳಿ ಪ್ರದೇಶಗಳನ್ನು ತಲುಪಿದೆ. ಹೀಗಾಗಿ ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಪಕ್ಕದ ದಕ್ಷಿಣ ಕರಾವಳಿಯ ಒಡಿಶಾದಲ್ಲಿ ಚಂಡಮಾರುತದ ವೇಗದ ಪ್ರಕ್ರಿಯೆ ಆರಂಭವಾಗಿದೆ. ಉತ್ತರ ಆಂಧ್ರಪ್ರದೇಶ-ದಕ್ಷಿಣ ಒಡಿಶಾ ಕರಾವಳಿಯ ಕಳಿಂಗಪಟ್ಟಣ ಮತ್ತು ಗೋಪಾಲಪುರ ನಡುವೆ ಮುಂದೆ ಹಾದುಹೋಗುವ ಸಾಧ್ಯತೆಯಿದೆ, ಕಳಿಂಗಪಟ್ಟಣದ ಉತ್ತರಕ್ಕೆ ಸುಮಾರು 25 ಕಿಮೀ ದೂರದಲ್ಲಿ ಚಂಡಮಾರುತವು 75-85 ಕಿಮೀ ವೇಗದಲ್ಲಿ ಮುಂದಿನ 3 ಗಂಟೆಗಳಲ್ಲಿ ಚಲಿಸಲಿದೆ.

Advertisement

ಪ್ರಸ್ತುತ ಒಡಿಶಾದಲ್ಲಿ ಒಟ್ಟು 13 ರಾಷ್ಟ್ರೀಯ ವಿಪತ್ತು ನಿಗ್ರಹ ದಳವನ್ನು (ಎನ್‌ಡಿಆರ್‌ಎಫ್‌) ಹಾಗೂ ಆಂಧ್ರಪ್ರದೇಶದಲ್ಲಿ ಒಟ್ಟು ಐದು ಎನ್‌ಡಿಆರ್‌ಎಫ್‌ ಪಡೆಯನ್ನು ನಿಯೋಜನೆ ಮಾಡಲಾಗಿದೆ,” ಎಂದು ಎನ್‌ಡಿಆರ್‌ಎಫ್‌ನ ಮಹಾನಿರ್ದೇಶಕರು ಸತ್ಯ ನಾರಾಯಣ್‌ ಪ್ರಧಾನ್‌ ತಿಳಿಸಿದ್ದಾರೆ. ಗುಲಾಬ್‌ ಚಂಡಮಾರುತಕ್ಕೆ ತುತ್ತಾಗುವ ಸಾಧ್ಯತೆ ಇರುವ ಪ್ರಮುಖ ಏಳು ಜಿಲ್ಲೆಗಳಲ್ಲಿ ಈ ಸ್ಥಳಾಂತರ ಪ್ರಕ್ರಿಯೆಯನ್ನು ಮಾಡಲಾಗಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago